News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

52

ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು.

ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ  ಮೊಬೈಲ್‌ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.

ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್‌ಗೆ ವರ್ಗಾಣವಣೆಯಾಗಲಿದೆ.

ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000  ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.