News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

52

ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು.

ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ  ಮೊಬೈಲ್‌ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.

ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್‌ಗೆ ವರ್ಗಾಣವಣೆಯಾಗಲಿದೆ.

ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000  ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…