ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು.

ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ ಮೊಬೈಲ್ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.

ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್ಗೆ ವರ್ಗಾಣವಣೆಯಾಗಲಿದೆ.

ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000 ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.