ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು.
ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ ಮೊಬೈಲ್ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.
ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್ಗೆ ವರ್ಗಾಣವಣೆಯಾಗಲಿದೆ.
ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000 ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.