ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು.
ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ ಮೊಬೈಲ್ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.
ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್ಗೆ ವರ್ಗಾಣವಣೆಯಾಗಲಿದೆ.
ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000 ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…