ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…