News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

367

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…