ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.