News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

369

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…