ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

339

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

    ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…