ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

344

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…