ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.
ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.
ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.
ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.
ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-
ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.
ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.
ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…