ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.
ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.
ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.
ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.
ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-
ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.
ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.
ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…