News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಹಣ ಕಾಸು

ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

9904

ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.

ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.

ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.

ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್‌ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.

ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-

ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.

ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.

ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…