ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ.
ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ.
ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ.
ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ ದಾನ ಮಾಡಿ. ಕಡಿಮೆ ವಸ್ತುಗಳಿದ್ದರೆ ಹೆಚ್ಚು ಧನಾತ್ಮಕ ಶಕ್ತಿಯಿರುವುದಿಲ್ಲ.
ಅನೇಕ ಜನರು ಮೌನವಾಗಿರಲು ಬಯಸುತ್ತಾರೆ. ಆದರೆ ನೀವು ಹಾಡುಗಳನ್ನು ಕೇಳಿದಾಗ ಅಥವಾ ಹಾಡಿದಾಗ, ಋಣಾತ್ಮಕ ಶಕ್ತಿ ಅಲ್ಲಿಂದ ಓಡಿಹೋಗುತ್ತದೆ.
ನಿಮ್ಮ ಮನೆಯ ಕಿಟಕಿಗಳು ಆಗಾಗ್ಗೆ ತೆರೆದಿಡಿ. ಸೊಳ್ಳೆಗಳು ಬರದಂತೆ ಮಾಡಿ. ತಾಜಾ ಗಾಳಿಯು ಸಕಾರಾತ್ಮಕ ಶಕ್ತಿಯೊಂದಿಗೆ ಬರುತ್ತದೆ.
ಧ್ಯಾನ ಕೇವಲ ನಮ್ಮ ದೇಹಕ್ಕಲ್ಲ, ನಮ್ಮ ಆಲೋಚನೆಗಳಿಗೆ ಕೂಡಾ ಒಳ್ಳೆಯದು. ಇದು ನಿಮ್ಮ ಮನೆಯ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.ನಿಮ್ಮ ಮನೆಯ ಯಾವ ಭಾಗದಲ್ಲಿ ಸೂರ್ಯ ಕಿರಣ ಬೀಳುತ್ತದೆಯೋ ಅಲ್ಲಿ ಮೆಡಿಟೇಶನ್ ಮಾಡಿ.
ಮನೆಯಲ್ಲಿ ಆಗಾಗ ಸುಗಂಧಯುಕ್ತ ಕ್ಯಾನ್ದೆಲ್’ಗಳನ್ನೂ ಹಚ್ಚಿ. ಇದರಿಂದ ಧನಾತ್ಮಕ ಶಕ್ತಿಯು ಹೆಚ್ಚುತ್ತದೆ.
ನಿಮ್ಮ ಮನೆಯಲ್ಲಿರುವ ಪೀಠೋಪಕರಣಗಳನ್ನು ಒಂದೇ ಕಡೆ ಇಡದೆ, ಬೇರೆ ಬೇರೆ ನಿಮ್ಮ ಮನೆಯ ಮೂಲೆಯಲ್ಲಿ ಇಡಿ. ಆದಷ್ಟು ಸೋಫಾ ಮೇಲಿನ ಬಟ್ಟೆಗಳನ್ನು ಸ್ವಚ್ಛವಾಗಿಡಿ.
ಮನೆಯ ಹಾಲಿನಲ್ಲಿ ಇಂಡೋರ್ ಪ್ಲಾಂಟ್’ಗಳನ್ನು ಮಡಗಿ. ಇದರಿಂದ ಮನೆಯಲ್ಲಿರುವ ಇವುಗಳನ್ನು ನೋಡುತ್ತಿದ್ದರೆ ನಿಮ್ಮ ಆಲೋಚನೆಗಳು ಉತ್ತಮವಾಗಿರುತ್ತವೆ.
ಬೆಳ್ಳುಳ್ಳಿ ಸಿಪ್ಪೆಗಳನ್ನು ಮನೆಯ ಸುತ್ತಮುತ್ತ ಹಾಕಿ. ಮನೆಯ ಬಾಗಿಲ ಬಳಿಯಲ್ಲಿ ಇಡಿ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯ ಒಳಗೆ ಪ್ರವೇಶ ಮಾಡುವುದು ಸಾಧ್ಯವಿಲ್ಲ.
ಕಿಟಕಿಗಳು, ಬಾಗಿಲುಗಳು, ಮೆಟ್ಟಿಲುಗಳು ಮತ್ತು ಮೂಲೆಗಳಲ್ಲಿ ಸ್ಫಟಿಕಗಳನ್ನು ಇಡಿ. ಅವು ಋಣಾತ್ಮಕ ಶಕ್ತಿಯನ್ನು ತಡೆಯುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …