ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ ಈ ಬ್ರಹ್ಮಾಂಡದಲ್ಲಿ ಪಾಸಿಟಿವ್ ಎನರ್ಜಿಗಳು ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.
ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…
ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.
2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್ ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.
ಈ ಶೀಲ್ಡ್ ಅನ್ನೋದು ಇ ಎಮ್ ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.
ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.
ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.
ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.
ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…