ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ ಈ ಬ್ರಹ್ಮಾಂಡದಲ್ಲಿ ಪಾಸಿಟಿವ್ ಎನರ್ಜಿಗಳು ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.
ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…
ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.
2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್ ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.
ಈ ಶೀಲ್ಡ್ ಅನ್ನೋದು ಇ ಎಮ್ ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.
ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.
ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.
ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.
ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…