ವಿಚಿತ್ರ ಆದರೂ ಸತ್ಯ

ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

3727

ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ  ಹೆಸರು ಮನಿಪ್ಲಾಂಟ್‌. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ  ಹಾಕಿರುವುದನ್ನು ನೋಡಿರುತ್ತೀರಿ.

ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.

ಮನಿಪ್ಲಾಂಟ್‌ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.

ಆದರೆ ಮನಿಪ್ಲಾಂಟ್‌ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.

ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.

 

ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…