ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()