ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…