ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…