ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಕಾರಣವೇನು ಗೊತ್ತಾ?
ಇದಕ್ಕೆ ಕಾರಣ ಈ ಊರಿನಲ್ಲಿರುವ ಮನೆಗಳು. ಎಲ್ಲವನ್ನೂ ಬೇರೆ ಬೇರೆ ಬಣ್ಣಗಳಿಂದ ಅಲಂಕೃತಗೊಳಿಸಲಾಗಿದೆ. ಆದ್ದರಿಂದ ಈ ಗ್ರಾಮವನ್ನು ಕಾಮನಬಿಲ್ಲು (ರೇನ್ಬೊ) ಗ್ರಾಮ ಎಂದು ಕೂಡಾ ಕರೆಯಲಾಗುತ್ತಿದೆ. ಬಣ್ಣ ಬಣ್ಣದ ರಂಗು ರಂಗಿನ ಮನೆಗಳು ಈಗ ಚರ್ಚೆಯ ವಿಷಯವಾಗಿದೆ.
ಸೆಮರೇಂಗ್ಗ್ರಾಮದ ವೊನೊಸಾರಿ ಸಮುದಾಯ ತಮ್ಮ ವರಮಾನ ಹೆಚ್ಚಿಸಲಿಕ್ಕಾಗಿ ಮತ್ತು ಜೀವನೋಪಾಯಕ್ಕಾಗಿ ಈ ಉಪಾಯವನ್ನುಹುಡುಕಿದೆ. ಗ್ರಾಮದ ಎಲ್ಲ ಮನೆಗಳ ಗೋಡೆ ಮತ್ತು ಮುಂತಾದುವುಗಳಿಗೆ ಬಣ್ಣಹಚ್ಚಲು ಒಂದು ತಿಂಗಳು ಸಾಕಾಯಿತು. ಆದರೆ ಈ ಮನೆಗಳ ವರ್ಣಾವತಾರವನ್ನುನೋಡಿ ಯಾರಾದರೂ ಅಚ್ಚರಿ ಪಡಬಹುದು .
ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್ ಆಗುತ್ತಿದೆ.ವಿದೇಶಿಪ್ರವಾಸಿಗರು ಈ ಮನೆಗಳನ್ನು ನೋಡಲು ತಂಡೋಪ ತಂಡವಾಗಿ ಬರುತ್ತಿದ್ದಾರೆ.
ಈ ಮನೆಗಳ ಅಲಂಕಾರಕ್ಕೆ ಸರಕಾರ ಮತ್ತುಇತರ ಕಂಪೆನಿಗಳು ಕೂಡಾ ಸಹಾಯ ಮಾಡಿವೆ. ಗ್ರಾಮವನ್ನು ಬದಲಾಯಿಸಿದ್ದರ ಉದ್ದೇಶ ಜನರ ಆದಾಯವನ್ನು ಹೆಚ್ಚಿಸುವುದು. ಯಾಕೆಂದರೆ ಈ ರೀತಿಯ ಹೊಸ ಮನೆಗಳನ್ನು ನೋಡಲು ವಿದೇಶಿ ಪ್ರವಾಸಿಗರು ಬರುತ್ತಾರೆ.
ಟೂರಿಸ್ಟ್ಗಳು ಈ ಮನೆಗಳ ಫೋಟೊ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಅದು ತುಂಬಾ ವೈರಲ್ ಅಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…