ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ……..
ನೋಡಿ ಇದೆಲ್ಲಾ ನೋಡಿದ ಮೇಲೆ ನಿಮಗೆ ಏನು ಅನಿಸುತ್ತದೆ. ಮುಂದೆ ಎಂತಹ ಕಾಲ ಬಂದರೆ !!!
ನೋಟ್ :- ನಿಮಗಾಗಿ ಹಳ್ಳಿ ಹುಡುಗರು ಕಡೆಯಿಂದ ಇಂತಹ ಇನ್ನೂ ಹಲುವು ಚಿತ್ರಗಳು ಮುಂದೆ ಬರಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…