ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-
ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.
ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?
ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…