ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-
ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.
ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?
ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು