ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-
ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.
ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?
ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…