News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

1356

ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-

ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು  ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.

ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?

ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್‌ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್‌ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.

ನೀವು ಮತ್ಸ್ಯ ಕನ್ಯೆ ನೋಡಿಲ್ಲ ಅಂದ್ರೆ ಈ ವಿಡಿಯೋ ನೋಡಿ:-

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…