ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-
ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.
ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?
ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…