News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಜೀವನಶೈಲಿ

ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

335

ಅನೇಕ ಜನರು  ಹೆಣ್ಣು ಹೆತ್ತವರಿಗೆ  ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ   ಮಗಳು ಏನಾದ್ರು  ಹುಡುಗರ ಬಗ್ಗೆ ಮಾತನಾಡಿದ್ರೆ  ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ  ನಮ್ಮ ಮಗಳು  ಪ್ರೀತಿಯ ಬಲೆಗೆ  ಸಿಗಾಕಿಕೊಳ್ಳುತ್ತಾಳೋ  ಎಂಬ ಆತಂಕ  ಶುರುವಾಗುತ್ತದೆ. ಹುಡುಗಿಯರು  ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು  ಬದಲಾವಣೆ  ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

ಕನ್ನಡಿಯ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ:-

ಕನ್ನಡಿ  ಹುಡುಗರಿಗಿಂತ  ಹುಡುಗಿಯರಿಗೆ ತುಂಬಾ  ನಂಟು ಹೆಚ್ಚು. ಆದರೆ  ಕನ್ನಡಿ ನೋಡುವುದಷ್ಟಲ್ಲದೆ, ಬಾಯ್ ಫ್ರೆಂಡ್  ಹೊಂದಿರುವ  ಹುಡುಗಿಯರು ಕನ್ನಡಿ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ . ಯಾವಾಗಲು  ಗೆಳೆಯನ  ಬಗ್ಗೆ ಯೋಚಿಸುವ  ಅವರು ಆತನನ್ನು ನೆನಪಿಸಿಕೊಂಡು ನಗ್ತಾರೆ.

ನಿದ್ರೆ ಬರೋಲ್ವಂತೆ :-

ಪ್ರೀತಿ ಮಾಡುವವರಿಗೆ ರಾತ್ರಿ ಜಾಗರಣೆ  ಮಾಡುವುದು ಕಷ್ಟ ಅಲ್ಲ. ಯಾವಾಗಲೂ  ಗೆಳೆಯನ  ನೆನಪಲ್ಲಿರುವ  ಹುಡುಗಿಯರಿಗೆ  ಯಾವುದೇ  ಕಾರಣಕ್ಕೂ ನಿದ್ದೆ ಬರುವುದಿಲ್ಲ.ಗೆಳೆಯನ ನೆನಪು ನಿದ್ದೆಯನ್ನು ಓಡಿಸಿ ಬಿಡುತ್ತೆ.

ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್:-

ನಮ್  ಹುಡ್ಗಿರು ಸದಾ  ಮೊಬೈಲ್ ನಲ್ಲಿ  ಗುಸುಗುಸು ಅಂತಿರ್ತಾರೆ.ಯಾವಾಗಲೂ  ಗೆಳೆಯನ ಜೊತೆ ಮಾತನಾಡುವುದು, ಮೆಸ್ಸೇಜ್ ಮಾಡೋದೇ  ಅವರ ಪ್ರಪಂಚವಾಗಿರುತ್ತೆ.ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್.ಚಾಟಿಂಗ್ ನಲ್ಲಿಯೇ  ತುಂಬಾ ಬ್ಯುಸಿಯಾಗಿ ಬಿಡ್ತಾರೆ ಹುಡುಗಿಯರು.

ಲವ್ ಸಿನೆಮಾ  ನೋಡೋದು :-

ಮೊದಲೆಲ್ಲ ಆಕ್ಷನ್ ಸಿನೆಮಾ ನೋಡ್ತಾ  ಇದ್ದ ನಮ್  ಹುಡುಗಿಯರೂ  ಪ್ರೀತಿ  ಶುರುವಾಗಿದೆ ಕೂಡಲೇ   ರೋಮ್ಯಾಂಟಿಕ್ ಸಿನೆಮಾ ನೋಡಲು ಶುರುಮಾಡ್ತಾರೆ.  ರೋಮ್ಯಾಂಟಿಕ್  ಹಾಡು, ಸಿನೆಮಾ  ನೋಡಲು ಇಷ್ಟಪಡ್ತಾರೆ.

ಬಟ್ಟೆಗಳನ್ನು ಚೇಂಜ್ ಮಾಡೋದಂತೂ ಕೇಳನ್ಗೆ ಇಲ್ಲ :-

ಸಾಮಾನ್ಯವಾಗಿ ತುಂಬಾ ಚೆನ್ನಾಗಿ  ಕಾಣೋದಿಕ್ಕೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದರಲ್ಲೂ  ತನ್ನನ್ನು ನೋಡುವ, ಮೆಚ್ಚುಗೆ  ವ್ಯಕ್ತಪಡಿಸುವ  ಕಣ್ಣಿದೆ ಅಂದಾಗ  ಡ್ರೆಸ್ ಮೇಲೆ ವಿಶೇಷ ಪ್ರೀತಿ ಬರೋದು ಸಹಜ. ಗೆಳೆಯನ ಕಣ್ಣಿಗೆ ಅಂದವಾಗಿ ಕಾಣಲು ಹುಡುಗಿಯರು ವಿಧವಿಧವಾದ  ಬಟ್ಟೆ ಧರಿಸಲು  ಇಷ್ಟಪಡುತ್ತಾರೆ.

ಸ್ನೇಹಿತರಿಂದ ದೂರ ಆಗಿಬಿಡ್ತಾರೆ :-

ಪ್ರೀತಿಯಲ್ಲಿ ಬಿದ್ದವರು ಗೆಳೆಯರ ಗುಂಪಿಂದ ದೂರ ಇರ್ತಾರೆ. ಗೆಳೆಯನ ಜೊತೆ ಮಾತು, ಆತನ ಜೊತೆ ಸುತ್ತಾಡಲು ಬಯಸುವ ಅವರು ಗೆಳೆಯರ ಗುಂಪಿನಿಂದ ಬೇರೆಯಾಗ್ತಾರೆ.

ಹೊಟ್ಟೆ ಹುರಿ ಬಗ್ಗೆ ಕೇಳದೇ ಬೇಡ:-

ಮೊದಲೆಲ್ಲ ನಮಗ್ಯಾಕೆ ಎನ್ನುವಂತೆ ಇದ್ದವರು ತಾನು ಪ್ರೀತಿಸುವ ಗೆಳೆಯನಿಗೆ ಬೇರೆ ಹುಡುಗಿ ಮಾತನಾಡಿದ್ರೆ ಅಸೂಯೆ ಪಟ್ಟುಕೊಳ್ಳುತ್ತಾರೆ,  ಮತ್ತು  ತುಂಬಾ ತಲೆ ಕೆಡಿಸಿಕೊಳ್ತಾರೆ.

ಈ 5 ಲಕ್ಷಣಗಳು ಏನಾದ್ರೂ, ನಿಮ್ಮಲ್ಲಿದ್ರೆ ನಿಮ್ಗೆ ಬಂಪರ್ ಆಫರ್..!ಗೊತ್ತಾಗ್ಬೆಕಾದ್ರೆ ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!