ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ. ಕಿಡ್ನಿ ಆರೋಗ್ಯವಾಗಿರಬೇಕಿದ್ದರೆ ಈ ಕೆಳಗಿನ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.
ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ದೇಹದ ತೂಕವನ್ನು ನಿಯಂತ್ರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.
ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ. ಆದ್ದರಿಂದ ನಿಮ್ಮ ಆಹಾರದಲ್ಲಿ ಹೆಚ್ಚು ಈರುಳ್ಳಿ ಇರುವಂತೆ ನೋಡಿಕೊಳ್ಳಿ.
ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ. ಆದ್ದರಿಂದ ಪ್ರತಿದಿನ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಅಥವಾ ಒಂದು ಕ್ಯಾರೆಟನ್ನು ಜಗಿದು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದರಲ್ಲಿರುವ ಕ್ಯಾಲರಿ ಪ್ರಮಾಣ ಅತ್ಯಂತ ಕಡಿಮೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.
ಕಿಡ್ನಿ ಸೋಂಕಿನಿಂದ ಬಳಲುವವರು ಮೂಲಂಗಿಯನ್ನು ಹೆಚ್ಚು ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…