ಭವಿಷ್ಯ

ಈ ದಿನದ ನಿಮ್ಮ ಭವಿಷ್ಯ ನೋಡಿ ತಿಳಿಯಿರಿ…

313

ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ವೃಷಭ:-

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ಮಿಥುನ:

ನಿಮ್ಮ  ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಕಟಕ :-

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

 ಸಿಂಹ:

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕನ್ಯಾ :-

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ತುಲಾ:

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ವೃಶ್ಚಿಕ :-

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಧನಸ್ಸು:

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಮಕರ :-

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಕುಂಭ:-

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್‌ ಎಸ್ಟೇಟ್‌ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೀನ:-

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.