ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…