ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.
ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.
ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.
ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.
ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.