ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1097

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ.

ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

ಅಷ್ಟೇಕೆ ನಮ್ಮ ನೆರೆಹೊರೆಯ ದೇಶಗಳಾದ  ಶ್ರೀಲಂಕಾ,ಪಾಕ್, ನೇಪಾಳಕ್ಕೆ,ಹೋಲಿಸಿದರೆ ನಮ್ಮ ಕರೆನ್ಸಿ ಬೆಲೆ ಹೆಚ್ಚು!! ಕೆಲವು ದೇಶಗಳಲ್ಲಿ ನಮ್ಮ ಒಂದು ರುಪಾಯಿಗೆ  ಅಲ್ಲಿ 800 ರುಪಾಯಿ ಮೌಲ್ಯವಿದೆ ಎಂದರೆ  ನಿಮ್ಗೆ ಶಾಕ್ ಆಗದೆ ಇರಲ್ಲ.

ಹಾಗಾದ್ರೆ ಯಾವ ಯಾವ ದೇಶಗಳಲ್ಲಿ ನಮ್ಮ ರೂಪಾಯಿಗೆ ಮೌಲ್ಯ ಜಾಸ್ತಿ ಎಂದು ತಿಳಿಯಲು ಮುಂದೆ ಓದಿ…

ಬೆಲಾರಸ್:-
1 ರುಪಾಯಿ = 216 ರೂಬೆಲ್

ಪೆರುಗ್ವೆ :-

1 ರುಪಾಯಿ = 74.26 ಗುರಾನಿ

ಕಾಂಬೋಡಿಯಾ :-

1 ರುಪಾಯಿ = 63.93 ರಿಯಾಲ್

ಇಂಡೋನೇಷಿಯಾ :-

1 ರುಪಾಯಿ = 197.02 ಇಂಡೋನೇಷಿಯಾ ರುಪಯ್ಯ

ಮಂಗೋಲಿಯಾ :-

1 ರುಪಾಯಿ = 33.31 ಮಂಗೋಲಿಯಾ ತುಗ್ರಿಕ್

ಕೋಸ್ಟರೀಕಾ:-

1 ರುಪಾಯಿ = 8.24 ಕೋಸ್ಟರಿಕ ರುಪಿ

ಶ್ರೀಲಂಕಾ :-

1 ರುಪಾಯಿ = 2.08 ಶ್ರೀಲಂಕ ರುಪಿ

ನೇಪಾಳ :-

1 ರುಪಾಯಿ = 1.6 ನೇಪಾಳ್ ರುಪಿ

ಉಬ್ಜೇಕಿಸ್ತಾನ್ :-

1 ರುಪಾಯಿ = 44.76 ಉಬ್ಜೇಕಿಸ್ತಾನ್ ಸಮ್

ಎಮನ್ :-

1 ರುಪಾಯಿ = 3.74 ಎಮನ್ ರಿಯಾಲ್

ಇರಾನ್ :-

1 ರುಪಾಯಿ = 475.25 ಇರಾನ್ ರಿಯಾಲ್ ಇರಾನ್ :-
1 ರುಪಾಯಿ = 475.25 ಇರಾನ್ ರಿಯಾಲ್

ವಿಯಟ್ನಾಂ :-

1 ರುಪಾಯಿ = 343.66 ವಿಯಟ್ನಾಂ ಡಂಗ್

ಪಾಕಿಸ್ತಾನ್ :-

1 ರುಪಾಯಿ = 1.58 ಪಾಕಿಸ್ತಾನಿ ರುಪಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….