ದೇಶ-ವಿದೇಶ

ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

3441

ಇಸ್ರೇಲ್ ದೇಶವು ಭಾರತವನ್ನು ಅದ್ಯಾಕೆ ಅಷ್ಟು ಪ್ರೀತಿಸುತ್ತೇ, ಮತ್ತು  ಭಾರತವನ್ನು ತನ್ನ ಆತ್ಮೀಯ ಮಿತ್ರ ಅಂತ್ಯಾಕೆ ಕರೆಯುತ್ತೆ  ಗೊತ್ತಾ …?

ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

 

ಹಾಗಾಗಿ 70 ವರ್ಷಗಳಿಂದ ಮಾತ್ರವಲ್ಲ 2000 ವರ್ಷಗಳಿಂದ ಇಸ್ರೇಲ್ ಭಾರತದ ರಾಜನಿಗಾಗಿ ಕಾಯುತಿತ್ತು ಎಂದರೆ  ನೀವು ನಂಬಲು ಅಸಾಧ್ಯ?

ಕಾರಣ ಏನು ಗೊತ್ತಾ?

ಹೌದು, ಜರ್ಮನಿಯಲ್ಲಿ 2ನೇ ಮಹಾಯುದ್ದ ಶುರುವಾದಾಗ, ಹಿಟ್ಲರ್’ನ (ನಾಜೀಸಂ)ನ ಕ್ರೌರ್ಯಕ್ಕೆ ಬಲಿಯಾಗಿ ಗ್ಯಾಸ್ ಚೇಮ್ಬ್’ರ್’ನಲ್ಲಿ ಲಕ್ಷಾಂತರ ಯಹೂದಿಗಳು ಉಸಿರುಗಟ್ಟಿ ಪ್ರಾಣ ಬಿಟ್ಟರು. ಇಲ್ಲಿ ಓದಿ :- ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ!!!

ಇಷ್ಟೆಲ್ಲಾ ದೌರ್ಜನ್ಯಗಳು ಯಹೂದಿಗಳ ಮೆಲಾಗುತ್ತಿರುವಾಗ ಅವರು ಒಂದು ರಾಷ್ಟ್ರದಿಂದ ಬೇರೆ ಇನ್ನೊಂದು ರಾಷ್ಟ್ರಕ್ಕೆ ಪ್ರಾಣಭಿಕ್ಷೆಗಾಗಿ ಹೋದರೆ, ಆ ರಾಷ್ಟ್ರಗಳಲ್ಲಿಯೂ ಕೂಡ ಮಾರಣಹೋಮ ಮತ್ತು ನಮ್ಮ ರಾಷ್ಟ್ರದಲ್ಲಿ ನಿಮಗೆ ಜಾಗವಿಲ್ಲ ಅನ್ನೋ ಉತ್ತರದಿಂದ ಬೇರೆ ದಾರಿ ಕಾಣದೆ ಯಹೂದಿಗಳು ಕಂಗೆಟ್ಟು ಹೋಗಿದ್ದರು.

ಆದರೆ ಯಹೂದಿಗಳಿಗೆ ಒಂದು ದೇಶ ಮಾತ್ರ, ಅದೂ 2000 ವರ್ಷಗಳಿಂದ ಆಶಾಕಿರಣವಾಗಿ ನಿಂತದ್ದು ಮಾತ್ರ ನಮ್ಮ ಭಾರತ ದೇಶ.

ಭಾರತಕ್ಕೆ ಯಹೂದಿಗಳು 2000 ವರ್ಷಗಳ ಹಿಂದೆ ಬಂದಿದ್ದರು, ಅನ್ನೋ ಕುರುಹುಗಳು ಭಾರತದಲ್ಲಿ ಸಿಗುತ್ತವೆ, ಯಹೂದಿಗಳಿದ್ದ ದೊಡ್ಡ ಹಡುಗು ಭಗ್ನವಾಗಿ ಅಳಿದುಳಿದ ಕೆಲ ಯಹೂದಿಗಳು ಮೊದಲು ಬಂದು ಆಶ್ರಯ ಪಡೆದದ್ದು ಭಾರತದಲ್ಲಿ.

ಯಾವ ರಾಷ್ಟ್ರದಲ್ಲೂ ಸಿಗದ ಆದರ ಆತಿತ್ಯ ಯಹೂದಿಗಳಿಗೆ ಬಾರತದಲ್ಲಿ ಮಾತ್ರ ದೊರೆಯಿತು. ಜೀವರಕ್ಷಣೆಗಾಗಿ ಭಾರತಕ್ಕೆ ಬಂದ ಯಹೂದಿಗಳಿಗೆ ನಮ್ಮ ಭಾರತ ಆಶ್ರಯ ನೀಡಿ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿತ್ತು.

ಯಾವ ದೇಶಕ್ಕೂ ಹೋದ್ರೂ ತಮ್ಮ ಆಚರಣೆಗಳನ್ನು ಸಂಸ್ಕೃತಿಯನ್ನು ಹೇರುತ್ತಿದ್ದ ದೇಶಗಳ ನಡುವೆ ನಮ ಭಾರತ ಮಾತ್ರ ಯಹೂದಿಗಳಿಗೆ ತನ್ನ ಆಚರಣೆಯನ್ನು ಪಾಲಿಸಲು ಅವಕಾಶ ನೀಡಿತ್ತು.

ಅನೇಕ ಯಹೂದಿಗಳು ಭಾರತದಲ್ಲೇ ಉಳಿದು ಇಲ್ಲಿನ ಆಚಾರ ವಿಚಾರ ಸಂಸ್ಕೃತಿಯನ್ನು ಪಾಲಿಸುತ್ತಾ “we are proud Indian” ಅಂತ ಎದೆ ತಟ್ಟಿ ಹೇಳಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.