ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.
ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ
ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.
ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.
ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.
ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…