ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.
ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ
ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.
ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.
ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.
ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…