ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.
ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-
ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-
ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.
ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-
ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-
ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-
ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-
ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…