ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…