News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

456

ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..?

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ..!

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಏನಿದು ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್..?

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !

ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .

ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ..!

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !

ಆಂಟಿ ಬ್ಯಾಲಸ್ಟಿಕ್  ತಂತ್ರಜ್ಞಾನ ಹೊಂದಿದ ಮೊದಲ ರಾಷ್ಟ್ರ:-

ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !

ಕೃಪೆ: ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…