ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…