News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

457

ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..?

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ..!

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಏನಿದು ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್..?

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !

ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .

ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ..!

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !

ಆಂಟಿ ಬ್ಯಾಲಸ್ಟಿಕ್  ತಂತ್ರಜ್ಞಾನ ಹೊಂದಿದ ಮೊದಲ ರಾಷ್ಟ್ರ:-

ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !

ಕೃಪೆ: ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ರಾಜಕೀಯ

    5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು

    ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…