ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.