ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….