News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

457

ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..?

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ..!

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಏನಿದು ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್..?

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !

ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .

ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ..!

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !

ಆಂಟಿ ಬ್ಯಾಲಸ್ಟಿಕ್  ತಂತ್ರಜ್ಞಾನ ಹೊಂದಿದ ಮೊದಲ ರಾಷ್ಟ್ರ:-

ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !

ಕೃಪೆ: ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…