ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…