ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ