ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !
ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.
ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.
ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !
ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.
ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…