ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ.
ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್.
ಹಾಗೆಯೇ ಪತ್ನಿಗೂ ಬೇರೆ ದಾರಿಯಿಲ್ಲದೇ ಕೆಟ್ಟ ಪರಿಸ್ಥಿತಿಯನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ. ಈ ಕೆಲಸ ಮಾಡಿದರೆ ಮಾತ್ರ ಮೂರೊತ್ತು ಊಟ, ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯ ಎನ್ನುತ್ತಾರೆ ಅಲ್ಲಿನ ಸ್ಥಳೀಯರು.
ಹಾಗಂತ ಪೂರ್ವ ಆಫ್ರಿಕಾ 2016ರಲ್ಲಿ ಸುಮಾರು ಒಂದು ಮಿಲಿಯನ್ ಪ್ರವಾಸಿಗರನ್ನು ಬರಮಾಡಿಕೊಂಡಿದೆ. ಇದರಿಂದ ಸಾಕಷ್ಟು ಆದಾಯವನ್ನೂ ಅಲ್ಲಿನ ಸರ್ಕಾರ ಗಳಿಸುತ್ತೆ. ಆದರೆ ಅಲ್ಲಿನ ಸ್ಥಳೀಯರಿಗೆ ಮಾತ್ರ ಯಾವುದೇ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳಿಂದ ಅಲ್ಲಿನ ಸ್ಥಳೀಯರು ನಲುಗುತ್ತಿದ್ದಾರೆ.
ಆಶ್ಚರ್ಯ ಎಂದರೆ ಆಫ್ರಿಕಾದ ಅತ್ಯುತ್ತಮ ಬೀಚ್ ಗಳಲ್ಲಿ 7 ನೇ ಸ್ಥಾನದಲ್ಲಿರುವ ದಿಯಾನಿ ಬೀಚ್ ಬಳಿಯಲ್ಲೇ ಇಂಥ ವೇಶ್ಯಾವಾಟಿಕೆ ಅತಿಹೆಚ್ಚು. ಈ ಬಗ್ಗೆ ಕೀನ್ಯಾ ಸರ್ಕಾರ ಗೊತ್ತಿದ್ದೂ ಕಣ್ಮುಚ್ಚಿ ಕುಳಿತಿದೆ. ಇದರಿಂದಾಗಿಯೇ ವರ್ಷದಿಂದ ವರ್ಷಕ್ಕೆ ಕೀನ್ಯಾದಲ್ಲಿ ಹೆಚ್ಐವಿ ಏಡ್ಸ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಆತಂಕದ ವಿಷಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…