ಗ್ಯಾಜೆಟ್

ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

313

ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

 

 

ಬ್ಲ್ಯಾಕ್‌ಬೆರಿ ಒಎಸ್, ಬ್ಲ್ಯಾಕ್‌’ಬೆರಿ 10 ಮತ್ತು ವಿಂಡೋಸ್ 8.0 ಮತ್ತು ಅದಕ್ಕಿಂತ ಹಳೆಯದಾದ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಒಂದು ಕಹಿ ಸುದ್ದಿಯಿದೆ. ಈ ಎಲ್ಲಾ ಫೋನ್ ಬಳಕೆದಾರರಿಗೆ 2017, ಡಿ.31ರ ನಂತರ ವಾಟ್ಸಾಪ್ ತನ್ನ ಸೇವೆ ಕೊನೆಗೊಳಿಸಲಿದೆ. ಈ ಫೋನ್ ಗಳಿಗೆ ವಾಟ್ಸಾಪ್ ಅನ್ನು ಹೊಸದಾಗಿ ಅಭಿವೃದ್ಧಿಪಡಿಸಲಾಗುವುದಿಲ್ಲ.

ಫೇಸ್ ಬುಕ್ ಒಡೆತನದ ಮೊಬೈಲ್ ಮೆಸೇಂಜಿಂಗ್ ಆಪ್ ಆಗಿರುವ ವಾಟ್ಸಾಪ್ ಕೆಲವೊಂದು ಸ್ಮಾರ್ಟ್ ಫೋನ್ ಗಳಲ್ಲಿ ಡಿಸೆಂಬರ್ 31 ರಿಂದ ಕೆಲಸ ಮಾಡುವುದಿಲ್ಲ.ಈ ಸಂಬಂಧ ವಾಟ್ಸಾಪ್ ಬ್ಲಾಗ್‌ನಲ್ಲಿ ಸ್ಪಷ್ಟ ಮಾಹಿತಿ ನೀಡಲಾಗಿದೆ. ನೋಕಿಯಾ ಎಸ್‌40ಯಿಂದಲೂ ತಮ್ಮ ಸೇವೆ 2018, ಡಿ.31ರಿಂದ ಕೊನೆಯಾಗಲಿದೆ ಎಂದು ತಿಳಿಸಿತ್ತು.

ಅಲ್ಲದೆ, ಆ್ಯಂಡ್ರಾಯ್ಡ್ 3.3.7 ಮತ್ತು ಅದಕ್ಕಿಂತ ಹಳೆಯ (ಜಿಂಜರ್‌ಬ್ರೆಡ್) ಫೋನ್‌ಗಳಲ್ಲಿ 2020, ಫೆ.1ರಿಂದ ಕಾರ್ಯ ಸ್ಥಗಿತಗೊಳಿಸುವುದಾಗಿ ಆ್ಯಪ್ ತಿಳಿಸಿತ್ತು.

ವಾಟ್ಸಾಪ್ ನ ಹಲವು ಫೀಚರ್ ಗಳನ್ನು(ವೈಶಿಷ್ಟ್ಯಗಳನ್ನು) ಭವಿಷ್ಯದಲ್ಲಿ ಬದಲಾವಣೆ ಮಾಡಲಾಗ್ತಿದೆ. ಭವಿಷ್ಯದ ಫೀಚರ್ ಗಳಿಗೆ ಈ ಸ್ಮಾರ್ಟ್ ಫೋನ್ ಗಳು ಸಪೋರ್ಟ್ ಮಾಡುವುದಿಲ್ಲ.

ಇಂತಹ ಫೋನ್ ಗಳಲ್ಲಿ ವಾಟ್ಸಾಪ್ ಬಳಕೆ ಮಾಡಲು ಆಪರೇಟಿಂಗ್ ಸಿಸ್ಟಂ ಅನ್ನು ಹೊಸ ಒ.ಎಸ್. ವರ್ಷನ್ ಗೆ ಬದಲಿಸಿಕೊಳ್ಳಬೇಕಿದೆ. ಅಂಡ್ರಾಯಿಡ್ OS 4.0+ , ಐಫೋನ್ iOS 7+, ವಿಂಡೋಸ್ ಫೋನ್ 8.1+ ಅಪ್ ಗ್ರೇಡ್ ಮಾಡಿಕೊಳ್ಳಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…